BREAKING NEWS: ದಕ್ಷಿಣ ಕನ್ನಡ ಜಿಲ್ಲೆಯಿಂದ 36 ಮಂದಿಯ ಗಡಿಪಾರು!! ಗಡಿಪಾರು ಲಿಸ್ಟ್ ನಲ್ಲಿರುವವರು ಯಾರು? ಇಲ್ಲಿದೆ ಡೀಟೇಲ್ಸ್
ಸಮಾಜದ ಶಾಂತಿ ಮತ್ತು ಶಿಸ್ತನ್ನು ಕಾಪಾಡುವ ಉದ್ದೇಶದಿಂದ ಈ ರೀತಿಯ ಕಠಿಣ ಕ್ರಮ ಕೈಗೊಂಡಿದ್ದು, ಭವಿಷ್ಯದಲ್ಲಿ ಯಾವುದೇ ದ್ವೇಷಮೂಲಕ ಕ್ರಿಯೆ ಅಥವಾ ಗಲಭೆಗೆ ಆಸ್ಪದ ಒದಗದಂತೆ ನೋಡಿಕೊಳ್ಳಲಾಗುತ್ತಿದೆ.
ಮಂಗಳೂರು, ಜೂನ್ 02 – ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವ ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ವಿಶೇಷ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳ ಅಪರಾಧ ದ್ಧರ ಪಟ್ಟಿ ಸಿದ್ಧಪಡಿಸಿ, ಅವರನ್ನು ಗಡೀಪಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ.

