ಪುತ್ತೂರು: ಹರಿದ್ವಾರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ಕ್ಕೆ ಮಹಮ್ಮದ್ ಅಝ್ಮನ್ ಆಯ್ಕೆ |
ಪುತ್ತೂರು: ಜೂನ್ 28ರಿಂದ ಜುಲೈ 01ರವರೆಗೆ ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ನಡೆಯಲಿರುವ 18ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ ಮಾಣಿಯ ಕಬಡ್ಡಿ ಯುವ ಪ್ರತಿಭೆ ಮಹಮ್ಮದ್ ಅಝ್ಮನ್ ಆಯ್ಕೆಯಾಗಿದ್ದಾರೆ.
ಜೂನ್ 28ರಿಂದ ಜುಲೈ 01ರವರೆಗೆ ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಪ್ರಸ್ತುತ ಮಾಣಿಯಲ್ಲಿ ವಾಸವಾಗಿರುವ ಮಹಮ್ಮದ್ ಹನೀಫ್ ರವರ ಸುಪುತ್ರ